ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm