ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
12-12-25 03:18 pm
HK News Desk
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ವ...
11-12-25 10:57 pm
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
12-12-25 02:02 pm
Mangalore Correspondent
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm