ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 03:24 pm
Mangalore Correspondent
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm