ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm