ಬ್ರೇಕಿಂಗ್ ನ್ಯೂಸ್
09-02-21 04:53 pm Mangalore Correspondent ಕ್ರೈಂ
ಕಡಬ, ಫೆ.9: ಕುಂತೂರು ಗ್ರಾಮದ ನೂಚಿಲ ನಿವಾಸಿ ಅನಿಸ್ ಎಂಬವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಪಾಟಿನಲ್ಲಿದ್ದ 12 ಪವನ್ ಚಿನ್ನವನ್ನು ಕದ್ದೊಯ್ದಿದ್ದಾರೆ.
ಕಳ್ಳರು ಕಪಾಟಿನಲ್ಲಿ ಹುಡುಕಾಡಿದ ಬಳಿಕ ಮಲಗಿದ್ದ ಅನಿಸ್ ಪತ್ನಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ತಾಯಿಯ ಕಾಲಿನಲ್ಲಿದ್ದ ಚಿನ್ನವನ್ನು ತೆಗೆಯುವ ಸಂದರ್ಭ ಎಚ್ಚರಗೊಂಡಿದ್ದಾರೆ. ಮನೆಯವರು ಎಚ್ಚರಗೊಂಡಿದ್ದನ್ನು ತಿಳಿದ ಕಳ್ಳರು ಕೂಡಲೇ ಪರಾರಿಯಾಗಿದ್ದಾರೆ. ಸುಮಾರು 12 ಪವನ್ ಚಿನ್ನ ಕಳ್ಳತನವಾಗಿದೆ ಎಂದು ಅನಿಸ್ ದೂರು ನೀಡಿದ್ದಾರೆ. ಹಿಂಬದಿ ಬಾಗಿಲು ಒಡೆದು ಕಳ್ಳರು ನುಗ್ಗಿದ್ದರು.


ಪಕ್ಕದಲ್ಲಿರುವ ಸೈಮನ್ ಎಂಬವರ ಮನೆಯ ಬಾಗಿಲು ಒಡೆದು ಒಳನುಗ್ಗಿ ಮನೆಯಲ್ಲಿದ್ದ 5000 ರೂ. ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಲಾಗಿದೆ. ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ ಭೇಟಿ ನೀಡಿದ್ದಾರೆ.
Burglars steal 12 pounds of Jewellery from home while people were at home. The kadaba police are investigating the case.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am