ಬ್ರೇಕಿಂಗ್ ನ್ಯೂಸ್
09-02-21 04:53 pm Mangalore Correspondent ಕ್ರೈಂ
ಕಡಬ, ಫೆ.9: ಕುಂತೂರು ಗ್ರಾಮದ ನೂಚಿಲ ನಿವಾಸಿ ಅನಿಸ್ ಎಂಬವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಪಾಟಿನಲ್ಲಿದ್ದ 12 ಪವನ್ ಚಿನ್ನವನ್ನು ಕದ್ದೊಯ್ದಿದ್ದಾರೆ.
ಕಳ್ಳರು ಕಪಾಟಿನಲ್ಲಿ ಹುಡುಕಾಡಿದ ಬಳಿಕ ಮಲಗಿದ್ದ ಅನಿಸ್ ಪತ್ನಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ತಾಯಿಯ ಕಾಲಿನಲ್ಲಿದ್ದ ಚಿನ್ನವನ್ನು ತೆಗೆಯುವ ಸಂದರ್ಭ ಎಚ್ಚರಗೊಂಡಿದ್ದಾರೆ. ಮನೆಯವರು ಎಚ್ಚರಗೊಂಡಿದ್ದನ್ನು ತಿಳಿದ ಕಳ್ಳರು ಕೂಡಲೇ ಪರಾರಿಯಾಗಿದ್ದಾರೆ. ಸುಮಾರು 12 ಪವನ್ ಚಿನ್ನ ಕಳ್ಳತನವಾಗಿದೆ ಎಂದು ಅನಿಸ್ ದೂರು ನೀಡಿದ್ದಾರೆ. ಹಿಂಬದಿ ಬಾಗಿಲು ಒಡೆದು ಕಳ್ಳರು ನುಗ್ಗಿದ್ದರು.


ಪಕ್ಕದಲ್ಲಿರುವ ಸೈಮನ್ ಎಂಬವರ ಮನೆಯ ಬಾಗಿಲು ಒಡೆದು ಒಳನುಗ್ಗಿ ಮನೆಯಲ್ಲಿದ್ದ 5000 ರೂ. ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಲಾಗಿದೆ. ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ ಭೇಟಿ ನೀಡಿದ್ದಾರೆ.
Burglars steal 12 pounds of Jewellery from home while people were at home. The kadaba police are investigating the case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm