ಬ್ರೇಕಿಂಗ್ ನ್ಯೂಸ್
09-02-21 04:53 pm Mangalore Correspondent ಕ್ರೈಂ
ಕಡಬ, ಫೆ.9: ಕುಂತೂರು ಗ್ರಾಮದ ನೂಚಿಲ ನಿವಾಸಿ ಅನಿಸ್ ಎಂಬವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಪಾಟಿನಲ್ಲಿದ್ದ 12 ಪವನ್ ಚಿನ್ನವನ್ನು ಕದ್ದೊಯ್ದಿದ್ದಾರೆ.
ಕಳ್ಳರು ಕಪಾಟಿನಲ್ಲಿ ಹುಡುಕಾಡಿದ ಬಳಿಕ ಮಲಗಿದ್ದ ಅನಿಸ್ ಪತ್ನಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ತಾಯಿಯ ಕಾಲಿನಲ್ಲಿದ್ದ ಚಿನ್ನವನ್ನು ತೆಗೆಯುವ ಸಂದರ್ಭ ಎಚ್ಚರಗೊಂಡಿದ್ದಾರೆ. ಮನೆಯವರು ಎಚ್ಚರಗೊಂಡಿದ್ದನ್ನು ತಿಳಿದ ಕಳ್ಳರು ಕೂಡಲೇ ಪರಾರಿಯಾಗಿದ್ದಾರೆ. ಸುಮಾರು 12 ಪವನ್ ಚಿನ್ನ ಕಳ್ಳತನವಾಗಿದೆ ಎಂದು ಅನಿಸ್ ದೂರು ನೀಡಿದ್ದಾರೆ. ಹಿಂಬದಿ ಬಾಗಿಲು ಒಡೆದು ಕಳ್ಳರು ನುಗ್ಗಿದ್ದರು.


ಪಕ್ಕದಲ್ಲಿರುವ ಸೈಮನ್ ಎಂಬವರ ಮನೆಯ ಬಾಗಿಲು ಒಡೆದು ಒಳನುಗ್ಗಿ ಮನೆಯಲ್ಲಿದ್ದ 5000 ರೂ. ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಲಾಗಿದೆ. ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ ಭೇಟಿ ನೀಡಿದ್ದಾರೆ.
Burglars steal 12 pounds of Jewellery from home while people were at home. The kadaba police are investigating the case.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 06:13 pm
HK News Staffer
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm