ಬ್ರೇಕಿಂಗ್ ನ್ಯೂಸ್
10-02-21 12:34 pm Bangalore Correspondent ಕ್ರೈಂ
ಬೆಂಗಳೂರು, ಫೆಬ್ರವರಿ 10: ತನ್ನ ಮಗಳ ವಯಸ್ಸಿನ ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಎರಡು ತಿಂಗಳ ಗರ್ಭಿಣಿ ಮಾಡಿರುವ ಘಟನೆ ಬೆಂಗಳೂರಿನ ಹೊರ ವಲಯದಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಹತ್ತು ವರ್ಷದ ಬಾಲಕಿ ತನ್ನ ಸೋದರ ಮಾವನ ಮನೆಯಲ್ಲಿ ವಾಸವಾಗಿದ್ದಳು. ಕೂಲಿ ಕೆಲಸ ಮಾಡುವ ಸೋದರ ಮಾವನ ಸಂಬಂಧಿ ಪಕ್ಕದಲ್ಲಿಯೇ ವಾಸವಾಗಿದ್ದರು. ಹತ್ತು ವರ್ಷದ ಬಾಲಕಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಬುಧವಾರ ಆಸ್ಪತ್ರೆಗೆ ದಾಖಲಿಸಿದಾಗ ಹತ್ತು ವರ್ಷದ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ.
ಬಾಲಕಿಯನ್ನು ವಿಚಾರಣೆ ನಡೆಸಿದಾಗ ಸೋದರ ಮಾವ ಹಾಗೂ ಸಂಬಂಧಿ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡಿರುವ ವಿಷಯವನ್ನು ಹೇಳಿದ್ದಾಳೆ. ಈ ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿಸಿದರೆ ಜೀವ ಸಮೇತ ಇರಲ್ಲ ಎಂದು ಹೆದರಿಕೆ ಹುಟ್ಟಿಸಿದ್ದಾರೆ. ಇದರಿಂದ ಮಗು ಯಾರಿಗೂ ಹೇಳಿರಲಿಲ್ಲ.
ಇದೀಗ ಬಾಲಕಿ ಹೇಳಿಕೆ ಅಧರಿಸಿ ಸರ್ಜಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಬಳಿಕ ಬಾಲಕಿಯ ಸೋದರ ಮಾವ ಹಾಗೂ ಸಂಬಂಧಿಯನ್ನು ಸರ್ಜಾಪುರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯನ್ನು ಆನೇಕಲ್ನ ಮಕ್ಕಳ ಆರೈಕೆ ಕೇಂದ್ರಕ್ಕೆ ರವಾನಿಸಿ ಹಾರೈಕೆ ಮಾಡಲಾಗುತ್ತಿದೆ. ತನ್ನ ಮಗಳ ವಯಸ್ಸಿನ ಮಗು ಮೇಲೆ ಕಾಮ ತೃಷೆ ತೋರಿಸಿಕೊಂಡಿರುವ ಈ ಕಿರಾತಕರಿಗೆ ಪೊಲೀಸರೇ ಸರಿಯಾದ ಬುದ್ಧಿ ಕಲಿಸಬೇಕು.
A 10-year-old girl has turned to be 2 months old pregnant in Bengaluru by her uncle. The accused has been arrested by the Bengaluru police.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm