ಬ್ರೇಕಿಂಗ್ ನ್ಯೂಸ್
10-02-21 12:40 pm Mangalore Correspondent ಕ್ರೈಂ
ಬಂಟ್ವಾಳ, ಫೆ.10 : ಅಪ್ತಾಪ್ತ ಬಾಲಕಿಯ ಅತ್ಯಾಚಾರವೆಸಗಿದ ಇಬ್ಬರು ಯುವಕರು ಬಳಿಕ ಫೊಟೋ ಕ್ಲಿಕ್ಕಿಸಿ, ಬ್ಲಾಕ್ ಮೇಲ್ ಮಾಡಿದ ಘಟನೆ ಬೋಳಂತೂರು ಗ್ರಾಮದಲ್ಲಿ ನಡೆದಿದ್ದು, ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಬೂಬಕ್ಕರ್ ಸಿದ್ದಿಕ್ ಮತ್ತು ಚಪ್ಪಿ ಎಂಬವರು ಬಾಲಕಿ ಜೊತೆ ಸಲುಗೆ ಬೆಳೆಸಿಕೊಂಡಿದ್ದು ಜನವರಿ 25ರಂದು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯ ಫೋಟೊ ತೆಗೆದಿದ್ದು ಆನಂತರ ಬ್ಲಾಕ್ ಮೇಲ್ ಮಾಡುತ್ತಿದ್ದರು. ತಮ್ಮ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸಬೇಕು. ಇಲ್ಲದಿದ್ದರೆ ಫೋಟೋಗಳನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸುತ್ತಿದ್ದರು. ಈ ವಿಚಾರ ತಿಳಿದ ಬಾಲಕಿಯ ಸಂಬಂಧಿಕರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಆರೋಪಿ ಅಬೂಬಕ್ಕರ್ ಸಿದ್ದಿಕ್ ನನ್ನು ಬಂಧಿಸಿದ್ದಾರೆ. ಬಳಿಕ ಇನ್ನೊಬ್ಬ ಆರೋಪಿ ಚಪ್ಪಿಯನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ, ಸಂತ್ರಸ್ತ ಬಾಲಕಿಯ ಅಣ್ಣ ಚಪ್ಪಿಗೆ ಮಾಹಿತಿ ನೀಡಿ ಪರಾರಿಯಾಗಲು ಸಹಕರಿಸಿದ್ದಾನೆ. ಹೀಗಾಗಿ ಆಕೆಯ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.
ಅಬುಬಕ್ಕರ್ ಮತ್ತು ಚಪ್ಪಿ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
The Vitla police have arrested two persons for rape and blackmail of intimate photos. The accused were showing photos and asking the girl to cooperate for a physical relationship.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm