ಬ್ರೇಕಿಂಗ್ ನ್ಯೂಸ್
10-02-21 12:40 pm Mangalore Correspondent ಕ್ರೈಂ
ಬಂಟ್ವಾಳ, ಫೆ.10 : ಅಪ್ತಾಪ್ತ ಬಾಲಕಿಯ ಅತ್ಯಾಚಾರವೆಸಗಿದ ಇಬ್ಬರು ಯುವಕರು ಬಳಿಕ ಫೊಟೋ ಕ್ಲಿಕ್ಕಿಸಿ, ಬ್ಲಾಕ್ ಮೇಲ್ ಮಾಡಿದ ಘಟನೆ ಬೋಳಂತೂರು ಗ್ರಾಮದಲ್ಲಿ ನಡೆದಿದ್ದು, ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಬೂಬಕ್ಕರ್ ಸಿದ್ದಿಕ್ ಮತ್ತು ಚಪ್ಪಿ ಎಂಬವರು ಬಾಲಕಿ ಜೊತೆ ಸಲುಗೆ ಬೆಳೆಸಿಕೊಂಡಿದ್ದು ಜನವರಿ 25ರಂದು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯ ಫೋಟೊ ತೆಗೆದಿದ್ದು ಆನಂತರ ಬ್ಲಾಕ್ ಮೇಲ್ ಮಾಡುತ್ತಿದ್ದರು. ತಮ್ಮ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸಬೇಕು. ಇಲ್ಲದಿದ್ದರೆ ಫೋಟೋಗಳನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸುತ್ತಿದ್ದರು. ಈ ವಿಚಾರ ತಿಳಿದ ಬಾಲಕಿಯ ಸಂಬಂಧಿಕರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಆರೋಪಿ ಅಬೂಬಕ್ಕರ್ ಸಿದ್ದಿಕ್ ನನ್ನು ಬಂಧಿಸಿದ್ದಾರೆ. ಬಳಿಕ ಇನ್ನೊಬ್ಬ ಆರೋಪಿ ಚಪ್ಪಿಯನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ, ಸಂತ್ರಸ್ತ ಬಾಲಕಿಯ ಅಣ್ಣ ಚಪ್ಪಿಗೆ ಮಾಹಿತಿ ನೀಡಿ ಪರಾರಿಯಾಗಲು ಸಹಕರಿಸಿದ್ದಾನೆ. ಹೀಗಾಗಿ ಆಕೆಯ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.
ಅಬುಬಕ್ಕರ್ ಮತ್ತು ಚಪ್ಪಿ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
The Vitla police have arrested two persons for rape and blackmail of intimate photos. The accused were showing photos and asking the girl to cooperate for a physical relationship.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am