ಬ್ರೇಕಿಂಗ್ ನ್ಯೂಸ್
13-02-21 12:45 pm Mangalore Correspondent ಕ್ರೈಂ
ಮಂಗಳೂರು, ಫೆ.13: ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯ ವಾರ್ಡ್ ಬಾತ್ ರೂಮಿನಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಜ.20ರಂದು ಘಟನೆ ನಡೆದಿದ್ದು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದನ್ನು ಮಹಿಳೆ ಗಮನಿಸಿದ್ದು ಹೊರಗೆ ಬಂದು ಗದರಿಸಿದಾಗ ಆರೋಪಿ ಪರಾರಿಯಾಗಿದ್ದ. ಈ ಬಗ್ಗೆ ಮಹಿಳೆಯೇ ಖುದ್ದಾಗಿ ಆರೋಪಿ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಆಸ್ಪತ್ರೆಯ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು ಆತನ ಚಹರೆ ಪತ್ತೆ ಮಾಡಿ, ಈಗ ಆರೋಪಿಯನ್ನು ಬಂಧಿಸಿದ್ದಾರೆ.

ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ. ಅಬ್ದುಲ್ ಮುನೀರ್ ಸಂಬಂಧಿಕರು ಕೂಡ ಆಸ್ಪತ್ರೆಯಲ್ಲಿ ಇದ್ದುದರಿಂದ ವಾರ್ಡಿಗೆ ತೆರಳಿದ್ದ. ಅದೇ ವಾರ್ಡಿನ ಪಕ್ಕದಲ್ಲಿ ಇನ್ನೊಬ್ಬ ಮುಸ್ಲಿಂ ಮಹಿಳೆ ಮತ್ತು ಆಕೆಯ ಸಂಬಂಧಿಕರು ಇದ್ದರು. ರಾತ್ರಿ ವೇಳೆ ಮಹಿಳೆ ಸ್ನಾನ ಮಾಡುತ್ತಿದ್ದಾಗ ಕೃತ್ಯ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಈ ಬಗ್ಗೆ ಮಹಿಳೆ ಆಸ್ಪತ್ರೆಯ ವಾರ್ಡ್ ಸಿಬಂದಿಗೆ ಮಾಹಿತಿ ನೀಡಿದ್ದರು. ಕೇರ್ ಮಾಡದ ಕಾರಣ ಸ್ವತಃ ಮಹಿಳೆಯೇ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ತಿಂಗಳ ಬಳಿಕ ಆರೋಪಿಯ ಬಂಧನ ಮಾಡಿದ್ದಾರೆ.
Ullal police have arrested a man accused of recording a video of a woman having a bath in the private hospital room.The arrested has been identified as Abdul Muneer (40).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am