ಬ್ರೇಕಿಂಗ್ ನ್ಯೂಸ್
13-02-21 12:45 pm Mangalore Correspondent ಕ್ರೈಂ
ಮಂಗಳೂರು, ಫೆ.13: ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯ ವಾರ್ಡ್ ಬಾತ್ ರೂಮಿನಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಜ.20ರಂದು ಘಟನೆ ನಡೆದಿದ್ದು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದನ್ನು ಮಹಿಳೆ ಗಮನಿಸಿದ್ದು ಹೊರಗೆ ಬಂದು ಗದರಿಸಿದಾಗ ಆರೋಪಿ ಪರಾರಿಯಾಗಿದ್ದ. ಈ ಬಗ್ಗೆ ಮಹಿಳೆಯೇ ಖುದ್ದಾಗಿ ಆರೋಪಿ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಆಸ್ಪತ್ರೆಯ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು ಆತನ ಚಹರೆ ಪತ್ತೆ ಮಾಡಿ, ಈಗ ಆರೋಪಿಯನ್ನು ಬಂಧಿಸಿದ್ದಾರೆ.

ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ. ಅಬ್ದುಲ್ ಮುನೀರ್ ಸಂಬಂಧಿಕರು ಕೂಡ ಆಸ್ಪತ್ರೆಯಲ್ಲಿ ಇದ್ದುದರಿಂದ ವಾರ್ಡಿಗೆ ತೆರಳಿದ್ದ. ಅದೇ ವಾರ್ಡಿನ ಪಕ್ಕದಲ್ಲಿ ಇನ್ನೊಬ್ಬ ಮುಸ್ಲಿಂ ಮಹಿಳೆ ಮತ್ತು ಆಕೆಯ ಸಂಬಂಧಿಕರು ಇದ್ದರು. ರಾತ್ರಿ ವೇಳೆ ಮಹಿಳೆ ಸ್ನಾನ ಮಾಡುತ್ತಿದ್ದಾಗ ಕೃತ್ಯ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಈ ಬಗ್ಗೆ ಮಹಿಳೆ ಆಸ್ಪತ್ರೆಯ ವಾರ್ಡ್ ಸಿಬಂದಿಗೆ ಮಾಹಿತಿ ನೀಡಿದ್ದರು. ಕೇರ್ ಮಾಡದ ಕಾರಣ ಸ್ವತಃ ಮಹಿಳೆಯೇ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ತಿಂಗಳ ಬಳಿಕ ಆರೋಪಿಯ ಬಂಧನ ಮಾಡಿದ್ದಾರೆ.
Ullal police have arrested a man accused of recording a video of a woman having a bath in the private hospital room.The arrested has been identified as Abdul Muneer (40).
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm