ಬ್ರೇಕಿಂಗ್ ನ್ಯೂಸ್
13-02-21 01:59 pm Mangalore Correspondent ಕ್ರೈಂ
ಮಂಗಳೂರು, ಫೆ.13: ನಗರದ ಲಾಲ್ ಬಾಗ್ ಬಳಿಯ ಪಬ್ಬಾಸ್ ಮುಂಭಾಗದಲ್ಲಿ ನಿಂತಿದ್ದ ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ಹಲ್ಲೆಗೈದು ಪರಾರಿಯಾಗಿದ್ದ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್ ಶಾಹಿಲ್ (19), ಮೊಹಮ್ಮದ್ ಫಾಯಿಕ್ (18) ಮತ್ತು ಇನ್ನೋರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಫೆ.7ರಂದು ರಾತ್ರಿ ಹತ್ತು ಗಂಟೆ ಸುಮಾರಿಗೆ ದೀಪಕ್ ಎಂಬಾತ ತನ್ನ ಬೈಕಿನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದಿದ್ದ ಮೂವರು ಯುವಕರು ಬೈಕಿನಲ್ಲಿದ್ದ ಶಿವಾಜಿ ಸ್ಟಿಕ್ಕರ್ ಬಗ್ಗೆ ಆಕ್ಷೇಪಿಸಿದ್ದಾರೆ. ಸ್ಟಿಕ್ಕರ್ ಹಾಕಿದ ವಿಚಾರದಲ್ಲಿ ವಾಗ್ವಾದ ನಡೆದು ಬಳಿಕ ದೀಪಕ್ ಮೇಲೆ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಮುಂಗೈ, ಹೆಬ್ಬೆರಳು ಮತ್ತು ಕೈ ಮಣಿ ಗಂಟು ಭಾಗಕ್ಕೆ ಗಾಯಗೊಂಡಿದ್ದ ದೀಪಕ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ವಿನಯ ಗಾಂವ್ಕರ್ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಿ, ತನಿಖೆಗೆ ಸೂಚಿಸಿದ್ದರು. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಮೂರು ಯುವಕರನ್ನು ಕೂಡ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Read: ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ; ಸಂಘಟನೆ ಕಾರ್ಯಕರ್ತನ ಮೇಲೆ ತಂಡದಿಂದ ದಾಳಿ
A man was attacked by a group of unidentified miscreants near Lalbagh in Mangalore for Shivaji sticker in the bike. The City Police have arrested Three persons.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am