ಬ್ರೇಕಿಂಗ್ ನ್ಯೂಸ್
13-02-21 01:59 pm Mangalore Correspondent ಕ್ರೈಂ
ಮಂಗಳೂರು, ಫೆ.13: ನಗರದ ಲಾಲ್ ಬಾಗ್ ಬಳಿಯ ಪಬ್ಬಾಸ್ ಮುಂಭಾಗದಲ್ಲಿ ನಿಂತಿದ್ದ ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ಹಲ್ಲೆಗೈದು ಪರಾರಿಯಾಗಿದ್ದ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್ ಶಾಹಿಲ್ (19), ಮೊಹಮ್ಮದ್ ಫಾಯಿಕ್ (18) ಮತ್ತು ಇನ್ನೋರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಫೆ.7ರಂದು ರಾತ್ರಿ ಹತ್ತು ಗಂಟೆ ಸುಮಾರಿಗೆ ದೀಪಕ್ ಎಂಬಾತ ತನ್ನ ಬೈಕಿನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದಿದ್ದ ಮೂವರು ಯುವಕರು ಬೈಕಿನಲ್ಲಿದ್ದ ಶಿವಾಜಿ ಸ್ಟಿಕ್ಕರ್ ಬಗ್ಗೆ ಆಕ್ಷೇಪಿಸಿದ್ದಾರೆ. ಸ್ಟಿಕ್ಕರ್ ಹಾಕಿದ ವಿಚಾರದಲ್ಲಿ ವಾಗ್ವಾದ ನಡೆದು ಬಳಿಕ ದೀಪಕ್ ಮೇಲೆ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಮುಂಗೈ, ಹೆಬ್ಬೆರಳು ಮತ್ತು ಕೈ ಮಣಿ ಗಂಟು ಭಾಗಕ್ಕೆ ಗಾಯಗೊಂಡಿದ್ದ ದೀಪಕ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ವಿನಯ ಗಾಂವ್ಕರ್ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಿ, ತನಿಖೆಗೆ ಸೂಚಿಸಿದ್ದರು. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಮೂರು ಯುವಕರನ್ನು ಕೂಡ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Read: ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ; ಸಂಘಟನೆ ಕಾರ್ಯಕರ್ತನ ಮೇಲೆ ತಂಡದಿಂದ ದಾಳಿ
A man was attacked by a group of unidentified miscreants near Lalbagh in Mangalore for Shivaji sticker in the bike. The City Police have arrested Three persons.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm