ಬ್ರೇಕಿಂಗ್ ನ್ಯೂಸ್
14-02-21 12:37 pm Bangalore Correspondent ಕ್ರೈಂ
ಬೆಂಗಳೂರು, ಫೆ.14 : ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕುದುರೆ ರೇಸ್ ಅಕ್ರಮ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಲೈಸನ್ಸ್ ಇಲ್ಲದೆ ರೇಸ್ ಕೋರ್ಸ್ ನ ಗೇಟ್ ನಂಬರ್ ಎರಡರಲ್ಲಿ ಜೂಜಾಟ ಆಡಿಸುತ್ತಿದ್ದ 11 ಜನ ಆರೋಪಿಗಳನ್ನ ಬಂಧನ ಮಾಡಿದ್ದಾರೆ. ಬುಕ್ ಮೇಕರ್ಸ್ ಲೈಸನ್ಸ್ ಪಡೆಯದೆ ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಳ್ಳುತ್ತಿದ್ದರು. ಬಂಧಿತರಿಂದ 2,56,500 ರೂ. ವಶಕ್ಕೆ ಪಡೆಯಲಾಗಿದೆ.
ಗೌತಮ್ ಚಂದ್, ಮಂಜು, ಹರ್ಷತ್ಸುಕೂರ್, ಶಿವರುದ್ರೇಗೌಡ, ಯೋಗೇಂದ್ರ, ಸಂತೋಷ್, ಅನಿಲ್ ಕುಮಾರ್, ಬಾಲಾಜಿ, ಕೃಷ್ಣ, ಕೀರ್ತಿ ಕುಮಾರ್, ಸುರೇಶ್ ಬಂಧಿತ ಆರೋಪಿಗಳು. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm