ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm