ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm