ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm