ಬ್ರೇಕಿಂಗ್ ನ್ಯೂಸ್
16-02-21 01:03 pm Mangalore Correspondent ಕ್ರೈಂ
ಮಂಗಳೂರು, ಫೆ.16: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ತಂಡ ಕಪಾಟು ಒಡೆದು 60 ಗ್ರಾಂ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.
ಕುಳಾಯಿ ನಿವಾಸಿ, ಮನೆ ಮಾಲೀಕ ಶ್ರೀನಿವಾಸ ಆಚಾರ್ಯ ಎಂಬವರು ಫೆ.14ರಂದು ಸೂರಿಂಜೆಯಲ್ಲಿರುವ ತಮ್ಮನ ಮನೆಗೆ ಕುಟುಂಬದ ಕಾರ್ಯಕ್ಕೆಂದು ತೆರಳಿದ್ದರು. 15ರಂದು ಬೆಳಗ್ಗೆ ಬಂದು ನೋಡಿದಾಗ, ಮನೆಯ ಬೀಗವನ್ನು ಪಿಕ್ಕಾಸಿನಿಂದ ಒಡೆದು ಹಾಕಿದ ರೀತಿ ಕಂಡುಬಂದಿದೆ. ಮನೆಯ ಒಳಗೆ ನೋಡಿದಾಗ, ಬೆಡ್ ರೂಮಿನಲ್ಲಿದ್ದ ಕಪಾಟನ್ನು ಒಡೆದು ಅದರಲ್ಲಿದ್ದ ಶ್ರೀನಿವಾಸ ಆಚಾರ್ಯರ ಪತ್ನಿ ವತ್ಸಲಾರ 35 ಗ್ರಾಮ್ ತೂಕದ ಮುತ್ತಿನ ಸರ, 8 ಗ್ರಾಮ್ ತೂಕದ ಕಿವಿಯೋಲೆ ಹಾಗೂ ಶ್ರೀನಿವಾಸರ ಅಣ್ಣ ಗಂಗಾಧರ ಆಚಾರ್ಯರ ಪತ್ನಿ ಕವಿತಾರಿಗೆ ಸೇರಿದ 8 ಗ್ರಾಂ ತೂಕದ ಹವಳದ ಸರ ಹಾಗೂ ತಲಾ ನಾಲ್ಕು ಗ್ರಾಂ ತೂಕದ ಎರಡು ಉಂಗುರಗಳನ್ನು ಕಳವು ಮಾಡಿದ್ದು ತಿಳಿದುಬಂದಿದೆ.
ಈ ಬಗ್ಗೆ ಶ್ರೀನಿವಾಸ ಆಚಾರ್ಯ ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಇವರು ಮನೆಯಿಂದ ಹೊರ ಹೋಗಿದ್ದನ್ನು ತಿಳಿದ ಯಾರೋ ಫೆ.14ರಂದು ಈ ಕೃತ್ಯ ಮಾಡಿದ್ದಾರೆಂದು ಶಂಕಿಸಲಾಗಿದೆ.
Burglars Steal 60 gram Gold from a house at Kulai in Mangalore. The Surathkal Police have registered the complaint and the investigation is in process.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am