ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.
ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm