ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm