ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm