ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.
ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm