ಬ್ರೇಕಿಂಗ್ ನ್ಯೂಸ್
18-02-21 08:05 pm Mangaluru Correspondent ಕ್ರೈಂ
ಉಳ್ಳಾಲ, ಫೆ.18: ಮಾನಸಿಕ ಖಿನ್ನತೆಯಿಂದ ಯುವಕನೊಬ್ಬ ಮನೆಯಲ್ಲೇ ಆತ್ಮಹತ್ಯೆಗೈದ ಘಟನೆ ಕೊಣಾಜೆ ಸಮೀಪದ ನರಿಂಗಾನ ಗ್ರಾಮದಲ್ಲಿ ನಡೆದಿದೆ.
ನರಿಂಗಾನ ಗ್ರಾಮದ ವಿದ್ಯಾನಗರದ ಪ್ರವೀಣ್ (32) ಮೃತ ಯುವಕ. ಅವಿವಾಹಿತನಾಗಿದ್ದ ಪ್ರವೀಣ್ ಎಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದು ಸಾಧು ಸ್ವಭಾವದ ಯುವಕನಾಗಿದ್ದ. ಕಳೆದ ಕೆಲವು ದಿನಗಳಿಂದ ಆರೋಗ್ಯ ವಿಚಾರದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ಕೊಣಾಜೆ ಪೊಲೀಸರು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು ಗುರುವಾರ ಅಂತಿಮ ಕ್ರಿಯೆ ನಡೆಸಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mentally disturbed man commits suicide at home in Konaje. The deceased has been identified as Praveen (32).
10-06-25 11:19 am
HK News Desk
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm