ಬ್ರೇಕಿಂಗ್ ನ್ಯೂಸ್
20-02-21 12:29 pm Mangaluru Correspondent ಕ್ರೈಂ
ಮಂಗಳೂರು, ಫೆ.20: ಟ್ರಾಲಿ ಬ್ಯಾಗ್ ನ ಚಕ್ರ ಮತ್ತು ಆಟಿಕೆಯ ಮೋಟಾರ್ ಪ್ಲೇಟ್ ನಲ್ಲಿ ಚಿನ್ನವನ್ನು ಬಚ್ಚಿಟ್ಟು ತರುತ್ತಿದ್ದ ಖದೀಮನನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಾಸರಗೋಡಿನ ಶೇಕ್ ಹನೀಫ್ (26) ಸಿಕ್ಕಿಬಿದ್ದಿರುವ ಆರೋಪಿ. ತಪಾಸಣೆ ಸಂದರ್ಭದಲ್ಲಿ ಟ್ರಾಲಿ ಬ್ಯಾಗ್ನ ಚಕ್ರದಲ್ಲಿ ಮತ್ತು ವ್ಯಾಕ್ಯುಮ್ ಕ್ಲೀನರ್ ಆಟಿಕೆಯ ಮೋಟಾರ್ ಪ್ಲೇಟ್ನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.


ಮರ್ಕ್ಯುರಿ ಕೋಟ್ ಮಾಡಲಾಗಿದ್ದ ಇ ಆಕಾರದ ಸೈಜಿನ ಪ್ಲೇಟ್ ಮತ್ತು ಮರ್ಕ್ಯುರಿ ಕೋಟ್ ಇದ್ದ ರಾಡ್ ರೂಪದಲ್ಲಿ ಚಿನ್ನ ಬಚ್ಚಿಡಲಾಗಿತ್ತು. ರೂ. 19,01,460 ಮೌಲ್ಯದ 402 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಈತನನ್ನು ಬಂಧಿಸಿರುವ ಮಂಗಳೂರು ಕಸ್ಟಮ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
Customs officials at the Mangaluru International Airport on Friday February 19 seized 402 grams of gold that was being smuggled by a passenger by way of concealment in the wheels of trolley bag and motor plates of a toy vacuum cleaner.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm