ಬ್ರೇಕಿಂಗ್ ನ್ಯೂಸ್
20-02-21 04:36 pm Headline Karnataka News Network ಕ್ರೈಂ
ಕೋಲ್ಕತ್ತಾ, ಫೆ.20: ಕೊಕೇನ್ ಸಾಗಿಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಪಮೇಲಾ ಗೋಸ್ವಾಮಿ ಅವರ ಕೈಚೀಲ, ಕಾರಿನಲ್ಲಿ 100 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದ್ದು, ಅವರೊಂದಿಗೆ ಕಾರಿನಲ್ಲಿದ್ದ ಅವರ ಸ್ನೇಹಿತ ಪ್ರಬೀರ್ ಕುಮಾರ್ ಅವರನ್ನು ಬಂಧಿಸಲಾಗಿದೆ.
ಗೋಸ್ವಾಮಿ ಅವರು ಸ್ವಲ್ಪ ಸಮಯದಿಂದ ಡ್ರಗ್ ಕಳ್ಳಸಾಗಣೆಯಲ್ಲಿ ತೊಡಗಿಕೊಂಡಿದ್ದರು. ಡ್ರಗ್ ಪೂರೈಕೆದಾರ ಪ್ರಬೀರ್ನೊಂದಿಗೆ ಡ್ರಗ್ಸ್ ಅನ್ನು ಖರೀದಿದಾರರಿಗೆ ನೀಡಲು ನ್ಯೂ ಅಲಿಪೋರ್ ಪ್ರದೇಶಕ್ಕೆ ಬರುವ ಬಗ್ಗೆ ಖಚಿತ ಮಾಹಿತಿ ಲಭಿಸಿ ಪೊಲೀಸರು ದಾಳಿ ನಡೆಸಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕರು, ಆಕೆ ತಪ್ಪು ಮಾಡಿದ್ದು ನಿಜವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಿ. ನಾವು ಆಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ತಯಾರಿ ನಡೆಯುತ್ತಿರುವ ವೇಳೆಯಲ್ಲೇ ಈ ರೀತಿಯ ವಿದ್ಯಮಾನ ನಡೆದಿರುವುದು ಬಿಜೆಪಿ ಬಗ್ಗೆ ಟೀಕೆಗೆ ಆಹಾರವಾಗಿದೆ.
BJP’s youth-wing leader Pamela Goswami was arrested with cocaine from south Kolkata’s upscale New Alipore area on Friday, police said.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am