ಬ್ರೇಕಿಂಗ್ ನ್ಯೂಸ್
22-02-21 03:57 pm Headline Karnataka News Network ಕ್ರೈಂ
ರಾಯಚೂರು, ಫೆ.22: ಕುಡಿದ ಅಮಲಿನಲ್ಲಿ ಜಗಳವಾಡಿ ಹೆತ್ತ ಮಗಳನ್ನೇ ತಂದೆ ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಜಂತಿಯಲ್ಲಿ ನಡೆದಿದೆ.
ಮೋನಮ್ಮ(14) ಕೊಲೆಯಾದ ನತದೃಷ್ಟ ಮಗಳು. ಆರೋಪಿ ತಿಮ್ಮಯ್ಯ ಮೋನಮ್ಮಳನ್ನು ಕೊಡಲಿಯಿಂದ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲವಾದರೂ ಕುಡಿತದ ಅಮಲೇ ಕೊಲೆಗೆ ಕಾರಣ ಎನ್ನಲಾಗಿದೆ. ಪ್ರತೀ ದಿನ ರಾತ್ರಿ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ತಿಮ್ಮಯ್ಯ ಮಗಳೊಂದಿಗೆ ಜಗಳವಾಡಿದ್ದಾನೆ. ರಾತ್ರಿ ಕಂಠಪೂರ್ತಿ ಕುಡಿದಿದ್ದ ಆರೋಪಿ ಬೆಳಗಿನ ಜಾವ ಮಗಳನ್ನು ಕೊಡಲಿಯಿಂದ ಕೊಚ್ಚಿ ಕೊಲೆಮಾಡಿದ್ದಾನೆ.
ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಮ್ ಹೇಳಿದ್ದಾರೆ.
In a shocking incident, a 14-year-old daughter was brutally killed by her drunk father in Raichur. The deceased had been identified as Monamma.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm