ಬ್ರೇಕಿಂಗ್ ನ್ಯೂಸ್
23-02-21 04:01 pm Mangalore Correspondent ಕ್ರೈಂ
ಮಂಗಳೂರು, ಫೆ.23: ಎಟಿಎಂ ಯಂತ್ರದಲ್ಲಿ ಸ್ಕಿಮ್ಮಿಂಗ್ ಯಂತ್ರ ಅಳವಡಿಸುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಂಗಳಾದೇವಿ ಬಳಿ ನಡೆದಿದೆ.
ಮಂಗಳಾದೇವಿ ಪೆಟ್ರೋಲ್ ಪಂಪ್ ಮುಂದೆ ಹಾಡಹಗಲೇ ಘಟನೆ ನಡೆದಿದ್ದು, ಇಬ್ಬರು ಎಟಿಎಂ ಒಳಗಡೆ ಸಂಶಯಾಸ್ಪದವಾಗಿ ನಡೆದುಕೊಂಡಿದ್ದ ವೇಳೆ ಸಂಶಯಗೊಂಡ ಬಂಕ್ ಸಿಬಂದಿ ಮತ್ತು ಸ್ಥಳೀಯರು ಎಟಿಎಂ ಬಳಿ ತೆರಳಿದ್ದಾರೆ. ಮೂರ್ನಾಲ್ಕು ಯುವಕರು ಹೊರಗಡೆ ನಿಂತಿದ್ದನ್ನು ನೋಡಿದ ಯುವಕರಿಬ್ಬರು ಅಲ್ಲಿಂದ ಓಡಿ ತಪ್ಪಿಸಲು ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸಾರ್ವಜನಿಕರು ಹಿಡಿದು ಕೂಡಿಹಾಕಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರು ಆರೋಪಿಗಳಿಬ್ಬರನ್ನು ಹಿಡಿದಿಡುವ ವಿಡಿಯೋ ಸೆರೆಯಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಡಿಸಿಪಿ ಹರಿರಾಮ್ ಶಂಕರ್ ಅವರಲ್ಲಿ ಕೇಳಿದಾಗ, ಯುವಕರಿಬ್ಬರು ಎಟಿಎಂ ಸ್ಕಿಮ್ಮಿಂಗ್ ಯಂತ್ರ ಅಳವಡಿಸಲು ಸಂಚು ಹೂಡಿದ್ದರು ಎನ್ನೋ ವಿಚಾರವನ್ನು ಹೊರಗೆಡಹಿದ್ದಾರೆ. ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹಲವು ಕಡೆಗಳಲ್ಲಿ ಎಟಿಎಂ ಯಂತ್ರಗಳನ್ನು ಸ್ಕಿಮ್ಮಿಂಗ್ ಮಾಡಿ, ನಕಲಿ ಕಾರ್ಡ್ ಗಳನ್ನು ತಯಾರಿಸಿ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಕೃತ್ಯ ಬೆಳಕಿಗೆ ಬಂದಿದೆ.

ಈ ರೀತಿಯ ಐದಾರು ಮಂದಿಯ ತಂಡ ಮಂಗಳೂರಿನಲ್ಲಿ ಸಕ್ರಿಯವಾಗಿದೆ ಎನ್ನಲಾಗಿದ್ದು, ಇದೇ ತಂಡದ ಇಬ್ಬರು ಈಗ ಸಿಕ್ಕಿಬಿದ್ದವರು ಎನ್ನಲಾಗುತ್ತಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದು, ಅವರ ಸಹಚರರ ಪತ್ತೆಗೆ ಬಲೆ ಬೀಸಿದ್ದಾರೆ.
Video:
Two persons have been detained in connection to attempt to ATM ‘skimming’ at Mangaladevi in Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm