ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am