ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm