ಬ್ರೇಕಿಂಗ್ ನ್ಯೂಸ್
24-02-21 11:08 am Mangalore Correspondent ಕ್ರೈಂ
ಮಂಗಳೂರು, ಫೆ.24 : ನಗರದ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ಪ್ರಕರಣದ ಬೆನ್ನಲ್ಲೇ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಬಯಲಿಗೆ ಬಂದಿದೆ.
ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಯುವತಿ ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಕಳೆದ ಶುಕ್ರವಾರ ಬೆಳ್ಳಂಬೆಳಗ್ಗೆ ಕೇರಳ ರಾಜ್ಯದ ವರ್ಕಳದಿಂದ ರೈಲಿನಲ್ಲಿ ಮಂಗಳೂರು ಕಡೆಗೆ ಬರುತ್ತಿದ್ದರು. ನಸುಕಿನ ಜಾವ ಆಗಿದ್ದ ಕಾರಣ ಆಕೆ ರೈಲಿನಲ್ಲಿ ನಿದ್ರಿಸುತ್ತಿದ್ದಳು. ಈ ವೇಳೆ ಸಹ ಪ್ರಯಾಣಿಕನಾಗಿದ್ದ ಆರೋಪಿ ಆಕೆಯ ಮೈಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ.

ತಕ್ಷಣ ಆತನ ವಿಡಿಯೋ ಮಾಡಿದ ಯುವತಿ ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಬಳಿಕ ಇದು ವೈರಲ್ ಆಗಿದ್ದು, ಅನೇಕರು ಯುವತಿಯ ಬೆಂಬಲಕ್ಕೆ ಬಂದಿದ್ದಾರೆ. ಅಲ್ಲದೆ ಈ ಬಗ್ಗೆ ಪೊಲೀಸ್ ದೂರು ಕೂಡ ನೀಡಲಾಗಿತ್ತು. ದೂರು ನೀಡಿ ನಾಲ್ಕು ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ವಿದ್ಯಾರ್ಥಿ ನಾಯಕ ಸುಹಾನ್ ಆಳ್ವ ಮಾತನಾಡಿ, ಯುವತಿಗೆ ಆಗಿರುವ ಅನ್ಯಾಯದ ಬಗ್ಗೆ ನಾವು ದನಿ ಎತ್ತಿದ್ದು, ಈ ಬಗ್ಗೆ ತಕ್ಷಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಇದೀಗ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.
The railway police of Mangalore arrested a man for allegedly sexually harassing a woman passenger in a train from Kerala bound for Mangalore
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am