ಬ್ರೇಕಿಂಗ್ ನ್ಯೂಸ್
24-02-21 11:08 am Mangalore Correspondent ಕ್ರೈಂ
ಮಂಗಳೂರು, ಫೆ.24 : ನಗರದ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ಪ್ರಕರಣದ ಬೆನ್ನಲ್ಲೇ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಬಯಲಿಗೆ ಬಂದಿದೆ.
ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಯುವತಿ ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಕಳೆದ ಶುಕ್ರವಾರ ಬೆಳ್ಳಂಬೆಳಗ್ಗೆ ಕೇರಳ ರಾಜ್ಯದ ವರ್ಕಳದಿಂದ ರೈಲಿನಲ್ಲಿ ಮಂಗಳೂರು ಕಡೆಗೆ ಬರುತ್ತಿದ್ದರು. ನಸುಕಿನ ಜಾವ ಆಗಿದ್ದ ಕಾರಣ ಆಕೆ ರೈಲಿನಲ್ಲಿ ನಿದ್ರಿಸುತ್ತಿದ್ದಳು. ಈ ವೇಳೆ ಸಹ ಪ್ರಯಾಣಿಕನಾಗಿದ್ದ ಆರೋಪಿ ಆಕೆಯ ಮೈಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ.

ತಕ್ಷಣ ಆತನ ವಿಡಿಯೋ ಮಾಡಿದ ಯುವತಿ ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಬಳಿಕ ಇದು ವೈರಲ್ ಆಗಿದ್ದು, ಅನೇಕರು ಯುವತಿಯ ಬೆಂಬಲಕ್ಕೆ ಬಂದಿದ್ದಾರೆ. ಅಲ್ಲದೆ ಈ ಬಗ್ಗೆ ಪೊಲೀಸ್ ದೂರು ಕೂಡ ನೀಡಲಾಗಿತ್ತು. ದೂರು ನೀಡಿ ನಾಲ್ಕು ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ವಿದ್ಯಾರ್ಥಿ ನಾಯಕ ಸುಹಾನ್ ಆಳ್ವ ಮಾತನಾಡಿ, ಯುವತಿಗೆ ಆಗಿರುವ ಅನ್ಯಾಯದ ಬಗ್ಗೆ ನಾವು ದನಿ ಎತ್ತಿದ್ದು, ಈ ಬಗ್ಗೆ ತಕ್ಷಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಇದೀಗ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.
The railway police of Mangalore arrested a man for allegedly sexually harassing a woman passenger in a train from Kerala bound for Mangalore
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm