ಬ್ರೇಕಿಂಗ್ ನ್ಯೂಸ್
24-02-21 11:08 am Mangalore Correspondent ಕ್ರೈಂ
ಮಂಗಳೂರು, ಫೆ.24 : ನಗರದ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ಪ್ರಕರಣದ ಬೆನ್ನಲ್ಲೇ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಬಯಲಿಗೆ ಬಂದಿದೆ.
ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಯುವತಿ ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಕಳೆದ ಶುಕ್ರವಾರ ಬೆಳ್ಳಂಬೆಳಗ್ಗೆ ಕೇರಳ ರಾಜ್ಯದ ವರ್ಕಳದಿಂದ ರೈಲಿನಲ್ಲಿ ಮಂಗಳೂರು ಕಡೆಗೆ ಬರುತ್ತಿದ್ದರು. ನಸುಕಿನ ಜಾವ ಆಗಿದ್ದ ಕಾರಣ ಆಕೆ ರೈಲಿನಲ್ಲಿ ನಿದ್ರಿಸುತ್ತಿದ್ದಳು. ಈ ವೇಳೆ ಸಹ ಪ್ರಯಾಣಿಕನಾಗಿದ್ದ ಆರೋಪಿ ಆಕೆಯ ಮೈಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ.
ತಕ್ಷಣ ಆತನ ವಿಡಿಯೋ ಮಾಡಿದ ಯುವತಿ ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಬಳಿಕ ಇದು ವೈರಲ್ ಆಗಿದ್ದು, ಅನೇಕರು ಯುವತಿಯ ಬೆಂಬಲಕ್ಕೆ ಬಂದಿದ್ದಾರೆ. ಅಲ್ಲದೆ ಈ ಬಗ್ಗೆ ಪೊಲೀಸ್ ದೂರು ಕೂಡ ನೀಡಲಾಗಿತ್ತು. ದೂರು ನೀಡಿ ನಾಲ್ಕು ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ವಿದ್ಯಾರ್ಥಿ ನಾಯಕ ಸುಹಾನ್ ಆಳ್ವ ಮಾತನಾಡಿ, ಯುವತಿಗೆ ಆಗಿರುವ ಅನ್ಯಾಯದ ಬಗ್ಗೆ ನಾವು ದನಿ ಎತ್ತಿದ್ದು, ಈ ಬಗ್ಗೆ ತಕ್ಷಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಇದೀಗ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.
The railway police of Mangalore arrested a man for allegedly sexually harassing a woman passenger in a train from Kerala bound for Mangalore
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm