ಬ್ರೇಕಿಂಗ್ ನ್ಯೂಸ್
24-02-21 11:46 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.24 : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ನಿವಾಸಿ, ಸುಳ್ಯದಲ್ಲಿ ಅರೇಬಿಕ್ ಶಾಲೆಯೊಂದರ ಶಿಕ್ಷಕನಾಗಿರುವ ಮೊಹಮ್ಮದ್ ಸೈಪುಲ್ಲಾ (32) ಬಂಧಿತ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದು ಈ ಬಗ್ಗೆ ವಿದ್ಯಾರ್ಥಿನಿ ಕೂಡಲೇ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾಳೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೊಯ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಥದ್ದೇ ಮತ್ತೊಂದು ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೂ ನಡೆದಿದೆ. ವಿದ್ಯಾರ್ಥಿನಿ ಒಬ್ಬಳಿಗೆ ಪ್ರಯಾಣಿಕ ರಫೀಕ್ ಎಂಬಾತ ಕಿರುಕುಳ ನೀಡಿದ್ದು ಈ ಬಗ್ಗೆ ಅದೇ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯ ಸಂಬಂಧಿಕ ಪ್ರಶ್ನೆ ಮಾಡಿದ್ದಾನೆ. ಉಪ್ಪಿನಂಗಡಿಯಲ್ಲಿ ಬಸ್ಸನ್ನು ನಿಲ್ಲಿಸಿ, ಜೋರು ಮಾಡುತ್ತಿದ್ದಾಗಲೇ ರಫೀಕ್ ಸಹಚರರು ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯ ಸಂಬಂಧಿಕನಿಗೆ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು ಆರೋಪಿ ಪ್ರಯಾಣಿಕ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.
Mohammad Saifullah teacher of the Arabic school at Sullia was arrested by the Uppinangady police on Tuesday, February 23 on the allegation of sexually harassing a girl student when travelling by bus. A case stands registered against him.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm