ಬ್ರೇಕಿಂಗ್ ನ್ಯೂಸ್
24-02-21 11:46 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.24 : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ನಿವಾಸಿ, ಸುಳ್ಯದಲ್ಲಿ ಅರೇಬಿಕ್ ಶಾಲೆಯೊಂದರ ಶಿಕ್ಷಕನಾಗಿರುವ ಮೊಹಮ್ಮದ್ ಸೈಪುಲ್ಲಾ (32) ಬಂಧಿತ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದು ಈ ಬಗ್ಗೆ ವಿದ್ಯಾರ್ಥಿನಿ ಕೂಡಲೇ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾಳೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೊಯ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಥದ್ದೇ ಮತ್ತೊಂದು ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೂ ನಡೆದಿದೆ. ವಿದ್ಯಾರ್ಥಿನಿ ಒಬ್ಬಳಿಗೆ ಪ್ರಯಾಣಿಕ ರಫೀಕ್ ಎಂಬಾತ ಕಿರುಕುಳ ನೀಡಿದ್ದು ಈ ಬಗ್ಗೆ ಅದೇ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯ ಸಂಬಂಧಿಕ ಪ್ರಶ್ನೆ ಮಾಡಿದ್ದಾನೆ. ಉಪ್ಪಿನಂಗಡಿಯಲ್ಲಿ ಬಸ್ಸನ್ನು ನಿಲ್ಲಿಸಿ, ಜೋರು ಮಾಡುತ್ತಿದ್ದಾಗಲೇ ರಫೀಕ್ ಸಹಚರರು ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯ ಸಂಬಂಧಿಕನಿಗೆ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು ಆರೋಪಿ ಪ್ರಯಾಣಿಕ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.
Mohammad Saifullah teacher of the Arabic school at Sullia was arrested by the Uppinangady police on Tuesday, February 23 on the allegation of sexually harassing a girl student when travelling by bus. A case stands registered against him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am