ಬ್ರೇಕಿಂಗ್ ನ್ಯೂಸ್
24-02-21 11:46 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.24 : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ನಿವಾಸಿ, ಸುಳ್ಯದಲ್ಲಿ ಅರೇಬಿಕ್ ಶಾಲೆಯೊಂದರ ಶಿಕ್ಷಕನಾಗಿರುವ ಮೊಹಮ್ಮದ್ ಸೈಪುಲ್ಲಾ (32) ಬಂಧಿತ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದು ಈ ಬಗ್ಗೆ ವಿದ್ಯಾರ್ಥಿನಿ ಕೂಡಲೇ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾಳೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೊಯ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಥದ್ದೇ ಮತ್ತೊಂದು ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೂ ನಡೆದಿದೆ. ವಿದ್ಯಾರ್ಥಿನಿ ಒಬ್ಬಳಿಗೆ ಪ್ರಯಾಣಿಕ ರಫೀಕ್ ಎಂಬಾತ ಕಿರುಕುಳ ನೀಡಿದ್ದು ಈ ಬಗ್ಗೆ ಅದೇ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯ ಸಂಬಂಧಿಕ ಪ್ರಶ್ನೆ ಮಾಡಿದ್ದಾನೆ. ಉಪ್ಪಿನಂಗಡಿಯಲ್ಲಿ ಬಸ್ಸನ್ನು ನಿಲ್ಲಿಸಿ, ಜೋರು ಮಾಡುತ್ತಿದ್ದಾಗಲೇ ರಫೀಕ್ ಸಹಚರರು ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯ ಸಂಬಂಧಿಕನಿಗೆ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು ಆರೋಪಿ ಪ್ರಯಾಣಿಕ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.
Mohammad Saifullah teacher of the Arabic school at Sullia was arrested by the Uppinangady police on Tuesday, February 23 on the allegation of sexually harassing a girl student when travelling by bus. A case stands registered against him.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am