ಬ್ರೇಕಿಂಗ್ ನ್ಯೂಸ್
24-02-21 11:46 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.24 : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ನಿವಾಸಿ, ಸುಳ್ಯದಲ್ಲಿ ಅರೇಬಿಕ್ ಶಾಲೆಯೊಂದರ ಶಿಕ್ಷಕನಾಗಿರುವ ಮೊಹಮ್ಮದ್ ಸೈಪುಲ್ಲಾ (32) ಬಂಧಿತ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದು ಈ ಬಗ್ಗೆ ವಿದ್ಯಾರ್ಥಿನಿ ಕೂಡಲೇ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾಳೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೊಯ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಥದ್ದೇ ಮತ್ತೊಂದು ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೂ ನಡೆದಿದೆ. ವಿದ್ಯಾರ್ಥಿನಿ ಒಬ್ಬಳಿಗೆ ಪ್ರಯಾಣಿಕ ರಫೀಕ್ ಎಂಬಾತ ಕಿರುಕುಳ ನೀಡಿದ್ದು ಈ ಬಗ್ಗೆ ಅದೇ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯ ಸಂಬಂಧಿಕ ಪ್ರಶ್ನೆ ಮಾಡಿದ್ದಾನೆ. ಉಪ್ಪಿನಂಗಡಿಯಲ್ಲಿ ಬಸ್ಸನ್ನು ನಿಲ್ಲಿಸಿ, ಜೋರು ಮಾಡುತ್ತಿದ್ದಾಗಲೇ ರಫೀಕ್ ಸಹಚರರು ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯ ಸಂಬಂಧಿಕನಿಗೆ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು ಆರೋಪಿ ಪ್ರಯಾಣಿಕ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.
Mohammad Saifullah teacher of the Arabic school at Sullia was arrested by the Uppinangady police on Tuesday, February 23 on the allegation of sexually harassing a girl student when travelling by bus. A case stands registered against him.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm