ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am