ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm