ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm