ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm