ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am