ಬ್ರೇಕಿಂಗ್ ನ್ಯೂಸ್
26-02-21 10:57 am Udupi Correspondent ಕ್ರೈಂ
ಉಡುಪಿ, ಫೆ. 25: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ, ಉಪ್ಪೂರು ಸೊಸೈಟಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಎನ್. ಶೆಟ್ಟಿ ಅವರ ಮನೆಗೆ ನುಗ್ಗಿದ ಕಿಡಿಗೇಡಿಗಳ ತಂಡ ದಾಂದಲೆ ನಡೆಸಿರುವ ಘಟನೆ ನಡೆದಿದೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಾಗಿದ್ದು ಫೆ.23ರಂದು ರಮೇಶ ಶೆಟ್ಟಿ ಕುಕ್ಕೆಹಳ್ಳಿಯ ಮನೆಯಲ್ಲಿರುವಾಗ ವಿರೋಧಿಗಳ ತಂಡ ರಾಜಕೀಯ ದ್ವೇಷದಿಂದ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಇದರ ಜೊತೆಗೆ ಗೇಟಿನ ಲೈಟ್ ಗಳನ್ನು ಒಡೆದು ಹಾಕಿದ್ದಾರೆ, ಜೊತೆಗೆ ಏರುಧ್ವನಿಯಲ್ಲಿ ರಮೇಶ್ ಎನ್ ಶೆಟ್ಟಿ ಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ. ರಾತ್ರಿ 10:30ರ ಸುಮಾರಿಗೆ ಕುಟುಂಬದವರ ಜೊತೆ ಮನೆಯಲ್ಲಿರುವಾಗ ಜಗದೀಶ ಶೆಟ್ಟಿ ಯಾನೆ ಸುನಿಲ್ ಶೆಟ್ಟಿ, ಅನಿಲ್ ಶೆಟ್ಟಿ, ಅಜಿತ್ ಶೆಟ್ಟಿ ಹಾಗೂ ಇತರರು ಈ ಕೃತ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ರಾತ್ರಿ ಬಾಗಿಲು ಬಡಿದ ಶಬ್ದ ಕೇಳಿ ಕಿಟಕಿಯಲ್ಲಿ ನೋಡಿದಾಗ ಇವರೆಲ್ಲ ಮನೆಯ ಅಂಗಳದಲ್ಲಿದ್ದು, ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದು, ಮನೆಯ ಎದುರು ನಿಲ್ಲಿಸಿದ್ದ ಕಾರನ್ನು ಹಾನಿಗೊಳಿಸಿದ್ದಾರೆ. ಬಳಿಕ ಅವರು ಕೆಂಪು ಬಣ್ಣದ ಜೀಪಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Upper Society chairman gets a life threat. Also miscreants damage and vandalism car and house. Police are now investigating the case.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm