ಬ್ರೇಕಿಂಗ್ ನ್ಯೂಸ್
26-02-21 11:52 am Headline Karnataka News Network ಕ್ರೈಂ
ಯಲ್ಲಾಪುರ, ಫೆ. 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.
ತನಿಖೆ ಚುರುಕು
ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
Yellapur school girl goes missing later found in the forest being tied to a tree. The police are now investigating the case.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm