ಬ್ರೇಕಿಂಗ್ ನ್ಯೂಸ್
26-02-21 11:52 am Headline Karnataka News Network ಕ್ರೈಂ
ಯಲ್ಲಾಪುರ, ಫೆ. 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.
ತನಿಖೆ ಚುರುಕು
ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
Yellapur school girl goes missing later found in the forest being tied to a tree. The police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am