ಬ್ರೇಕಿಂಗ್ ನ್ಯೂಸ್
26-02-21 11:52 am Headline Karnataka News Network ಕ್ರೈಂ
ಯಲ್ಲಾಪುರ, ಫೆ. 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.
ತನಿಖೆ ಚುರುಕು
ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
Yellapur school girl goes missing later found in the forest being tied to a tree. The police are now investigating the case.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am