ಬ್ರೇಕಿಂಗ್ ನ್ಯೂಸ್
18-08-20 07:59 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 18: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುರ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ನಿವಾಸಿ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ ಅಬ್ದುರ್ ರೆಹಮಾನ್ ಬಂಧನದ ನಂತರ ಕರ್ನಾಟಕದ ಮೂರು ಕಡೆ ಎನ್ಐಎ ದಾಳಿ ಮಾಡಿದೆ.
ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್ಐಎ ವಶಪಡಿಸಿಕೊಂಡಿದೆ. ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.
2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm