ಬ್ರೇಕಿಂಗ್ ನ್ಯೂಸ್
18-08-20 07:59 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 18: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಅಬ್ದುರ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ನಿವಾಸಿ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ ಅಬ್ದುರ್ ರೆಹಮಾನ್ ಬಂಧನದ ನಂತರ ಕರ್ನಾಟಕದ ಮೂರು ಕಡೆ ಎನ್ಐಎ ದಾಳಿ ಮಾಡಿದೆ.
ದಾಳಿ ವೇಳೆ ಫೋನ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್ಐಎ ವಶಪಡಿಸಿಕೊಂಡಿದೆ. ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದಾನೆ. ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.
2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm