ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.
ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm