ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.

ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm